<p><strong>ಕಾಸರಗೋಡು</strong>: ಪರಪ್ಪ ಪಟ್ಲ ನಿವಾಸಿ ವಿನಯಚಂದ್ರನ್ (36) ಎಂಬುವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ವೆಳ್ಳರಿಕುಂಡ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ತಂಡವೊಂದು ಅವರ ಮೇಲೆ ಹಲ್ಲೆ ನಡೆಸಿದ್ದೇ ಆತ್ಮಹತ್ಯೆಗೆ ಕಾರಣ ಎಂದು ಪೊಲೀಸರು ಶಂಕಿಸಿದ್ದು, ಮೂವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಅವರು ತಂಗಿದ್ದ ಇಲ್ಲಿನ ಕ್ವಾರ್ಟರ್ಸ್ನಲ್ಲಿ ಬುಧವಾರ ವಿಬಯಚಂದ್ರನ್ ನೇಣು ಹಾಕಿಕೋಡು ಆತ್ಮಹತ್ಯೆ ಮಾಡಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಸರಗೋಡು</strong>: ಪರಪ್ಪ ಪಟ್ಲ ನಿವಾಸಿ ವಿನಯಚಂದ್ರನ್ (36) ಎಂಬುವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ವೆಳ್ಳರಿಕುಂಡ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ತಂಡವೊಂದು ಅವರ ಮೇಲೆ ಹಲ್ಲೆ ನಡೆಸಿದ್ದೇ ಆತ್ಮಹತ್ಯೆಗೆ ಕಾರಣ ಎಂದು ಪೊಲೀಸರು ಶಂಕಿಸಿದ್ದು, ಮೂವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಅವರು ತಂಗಿದ್ದ ಇಲ್ಲಿನ ಕ್ವಾರ್ಟರ್ಸ್ನಲ್ಲಿ ಬುಧವಾರ ವಿಬಯಚಂದ್ರನ್ ನೇಣು ಹಾಕಿಕೋಡು ಆತ್ಮಹತ್ಯೆ ಮಾಡಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>