ಬಿಜೆಪಿ ಕಚೇರಿ ಸಮೀಪ ಪಟಾಕಿ ಸಿಡಿಸಿ, ಸಿಹಿ ಹಂಚಿ ನಾಯಕರು ಮತ್ತು ಕಾರ್ಯಕರ್ತರು ಸಂಭ್ರಮಿಸಿದರು. ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ರಾಧಾಕೃಷ್ಣ ಬೊಳ್ಳೂರು, ನವೀನ್ ಕುಮಾರ್ ಮೇನಾಲ, ಚಂದ್ರ ಕೋಲ್ಚಾರ್, ಮಹೇಶ್ ಕುಮಾರ್ ಮೇನಾಲ, ಚನಿಯ ಕಲ್ತಡ್ಕ, ಬೂಡು ರಾಧಾಕೃಷ್ಣ ರೈ, ಸುನಿಲ್ ಕೇರ್ಪಳ, ಜಿನ್ನಪ್ಪ ಪೂಜಾರಿ, ಹೊನ್ನಪ್ಪ ಗೌಡ, ಸಚಿನ್, ಎ.ಜಿ.ಸುಧಾಕರ ತೊಡಿಕಾನ, ಚಂದ್ರ ನೆಡೀಲು ಇದ್ದರು.