ವಿಶೇಷ ಅಭಿಷೇಕ, ಅಷ್ಟಾವಧಾನ ಸೇವೆ, ಕೋಲಾಟ, ಭರತನಾಟ್ಯ ಸೇವೆ ನಡೆದವು. ಸಂಯಮಿಂದ್ರ ತೀರ್ಥ ಸ್ವಾಮೀಜಿ ದೇವರ ಪಟ್ಟಾಭಿಷೇಕ ನೆರವೇರಿಸಿದರು. ಆಡಳಿತ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ, ಸಾಹುಕಾರ್ ಕಿರಣ್ ಪೈ, ಸತೀಶ್ ಪ್ರಭು, ಕೆ. ಗಣೇಶ್ ಕಾಮತ್, ಜಗನ್ನಾಥ್ ಕಾಮತ್, ತಂತ್ರಿಗಳಾದ ಪಂಡಿತ್ ನರಸಿಂಹ ಆಚಾರ್ಯ, ಚಾತು ರ್ಮಾಸ ಸಮಿತಿಯ ಗೌರವ ಅಧ್ಯಕ್ಷ ಮುಂಡ್ಕುರ್ ರಾಮದಾಸ್ ಕಾಮತ್, ಬಿ. ಆರ್. ಭಟ್, ನಾಮದೇವ್ ಮಲ್ಯ, ಗಣಪತಿ ಪೈ, ಸುರೇಶ್ ಕಾಮತ್ ಇದ್ದರು.