‘ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳಿಂದ ಅದೆಷ್ಟೋ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಆದರೂ ಗುಂಡಿಮಯ ರಸ್ತೆಗಳಿಗೆ ತೇಪೆ ಹಾಕಿರಲಿಲ್ಲ. ಆದರೆ, ಪ್ರಧಾನಿ ಬಂದಾಗ ತೇಪೆ ಹಚ್ಚುವುದರಿಂದ ಏನು ಪ್ರಯೋಜನ’ ಎಂದು ಪ್ರಶ್ನಿಸಿದರು. ಸುದ್ಧಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಉದಯ ಕುಂದರ್, ನೀರಜ್ ಪಾಲ್, ಯಶವಂತ್ ಇದ್ದರು.