ಪಾಲಿಕೆ ಆಯುಕ್ತ ಸಿ.ಎಲ್.ಆನಂದ್, ಬೋಳೂರು ಮೊಗವೀರ ಮಹಾಸಭಾದ ಉಪಾಧ್ಯಕ್ಷ ರಂಜನ್ ಕಾಂಚನ್, ಮಹಾಸಭಾದ ಮಹಿಳಾ ಘಟಕದ ಅಧ್ಯಕ್ಷೆ ಯೋಗಿನಿ ಬಂಗೇರ, ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ದಿಲೀಪ್ ಕುಮಾರ್, ದಿವ್ಯಾ, ಸಹಾಯಕ ನಿರ್ದೇಶಕ ದಿವಾಕರ ಖಾರ್ವಿ, ಸ್ವೀಪ್ ಅಧಿಕಾರಿ ಡೊಂಬಯ್ಯ ಇಡ್ಕಿದು ಮತ್ತಿತರರು ಭಾಗವಹಿಸಿದ್ದರು.