ತಲಪಾಡಿ ಗಡಿ ತಲುಪಿದ ಯುಡಿವೈಎಫ್ ಕಾರ್ಯಕರ್ತರು ಸಾಂಕೇತಿಕ ಪ್ರತಿಭಟನೆ ನಡೆಸಿ, ಎರಡು ಡೋಸ್ ಲಸಿಕೆ ಪಡೆದವರಿಗೆ ಕೇಂದ್ರ ಸರ್ಕಾರದ ಆದೇಶದಂತೆ ಕರ್ನಾಟಕ ಪ್ರವೇಶಿಸಲು ಅನುಮತಿ ನೀಡಬೇಕು ಎಂದು ಒತ್ತಾಯಿಸಿದರು. ಹರ್ಷಾದ್ ವರ್ಕಾಡಿ, ಸೈಫುಲ್ಲಾ ತಂಙಳ್, ಸಿದ್ದೀಕ್ ಮಂಜೇಶ್ವರ, ಮುಸ್ತಫಾ ಉದ್ಯಾವರ, ಇಲ್ಯಾಸ್ ಕುಂಜತ್ತೂರು ಅಬ್ದುಲ್ಲತೀಫ್ ಬಾಬ, ಪುತ್ತುಚ್ಙ, ಮುಬಾರಕ್ ಗುಡ್ಡೆಕೇರಿ, ರಿಯಾಜ್ ಇದ್ದರು.