ಮಂಗಳೂರು ವಿಶ್ವವಿದ್ಯಾಲಯ, ಯುವ ರೆಡ್ಕ್ರಾಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕ್ಷಯರೋಗ ನಿಯಂತ್ರಣ ಘಟಕ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಭಾರತೀಯ ರೆಡ್ಕ್ರಾಸ್ ಸಹಯೋಗದಲ್ಲಿ ನಡೆದ ಜಾಥಾಕ್ಕೆ ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಸ್ಥಳೀಯ ಘಟಕದ ಅಧ್ಯಕ್ಷ ಶಾಂತರಾಮ್ ಶೆಟ್ಟಿ ಚಾಲನೆ ನೀಡಿದರು.