<p><strong>ಸುಬ್ರಹ್ಮಣ್ಯ (ದಕ್ಷಿಣ ಕನ್ನಡ):</strong> ತೆಲಂಗಾಣದ ಕಂದಾಯ ಸಚಿವ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಅವರು ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ ಅನ್ನದಾನಕ್ಕಾಗಿ ₹ 1 ಕೋಟಿ ನೀಡಿ ಹರಕೆ ಸೇವೆ ಪೂರೈಸಿದರು.</p>.<p>‘ಮಗಳ ಮದುವೆಗಾಗಿ ಮಾಡಿದ ಪ್ರಾರ್ಥನೆ ಫಲಿಸಿದ್ದರಿಂದ ಕುಟುಂಬದೊಂದಿಗೆ ಬಂದು ಅವರು ಸೇವೆ ಪೂರೈಸಿದರು’ ಎಂದು ದೇವಸ್ಥಾನದವರು ತಿಳಿಸಿದರು.</p>.<p>ಪ್ರಸಾದ್ ರೆಡ್ಡಿ, ಪ್ರೊ.ಗಣಪತಿ ಭಟ್, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪಿಜಿಎಸ್ಎನ್ ಪ್ರಸಾದ್, ಪ್ರಸನ್ನ ದರ್ಭೆ, ಶ್ರೀವತ್ಸಾ, ಲೋಕೇಶ್ ಮುಂಡೊಕಜೆ, ಶೋಭಾ ಗಿರಿಧರ್, ವನಜಾ ಭಟ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಬ್ರಹ್ಮಣ್ಯ (ದಕ್ಷಿಣ ಕನ್ನಡ):</strong> ತೆಲಂಗಾಣದ ಕಂದಾಯ ಸಚಿವ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಅವರು ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ ಅನ್ನದಾನಕ್ಕಾಗಿ ₹ 1 ಕೋಟಿ ನೀಡಿ ಹರಕೆ ಸೇವೆ ಪೂರೈಸಿದರು.</p>.<p>‘ಮಗಳ ಮದುವೆಗಾಗಿ ಮಾಡಿದ ಪ್ರಾರ್ಥನೆ ಫಲಿಸಿದ್ದರಿಂದ ಕುಟುಂಬದೊಂದಿಗೆ ಬಂದು ಅವರು ಸೇವೆ ಪೂರೈಸಿದರು’ ಎಂದು ದೇವಸ್ಥಾನದವರು ತಿಳಿಸಿದರು.</p>.<p>ಪ್ರಸಾದ್ ರೆಡ್ಡಿ, ಪ್ರೊ.ಗಣಪತಿ ಭಟ್, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪಿಜಿಎಸ್ಎನ್ ಪ್ರಸಾದ್, ಪ್ರಸನ್ನ ದರ್ಭೆ, ಶ್ರೀವತ್ಸಾ, ಲೋಕೇಶ್ ಮುಂಡೊಕಜೆ, ಶೋಭಾ ಗಿರಿಧರ್, ವನಜಾ ಭಟ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>