ಕೇಸರಿ ರತ್ನರಾಜ್ ಕಾರ್ಯಕ್ರಮ ಉದ್ಘಾಟಿಸಿದರು. ವಕೀಲೆ ಶ್ವೇತಾ ಜೈನ್, ಪ್ರಭಾಚಂದ್ರ ಜೈನ್ ಮೂಡುಬಿದಿರೆ, ಸಂಪತ್ ಸಾಮ್ರಾಜ್ಯ, ಕೃಷ್ಣರಾಜ ಹೆಗ್ಡೆ, ಶಂಭವ ಕುಮಾರ್, ಶೈಲೇಂದ್ರ ಕುಮಾರ್, ವಜ್ರನಾಭ ಚೌಟ ನಲ್ಲೂರು, ಬಸದಿ ಮೊಕ್ತೇಸರ ಪಟ್ಣಶೆಟ್ಟಿ ಸುಧೇಶ್ ಕುಮಾರ್, ಆನಡ್ಕ ದಿನೇಶ್ ಕುಮಾರ್, ಆದರ್ಶ ಇದ್ದರು. ಉಮಾನಥ ಶೆಣೈ ಸಂಪಾದಕತ್ವದ ‘ಅತಿಶಯ ಕ್ಷೇತ್ರ ನಲ್ಲೂರು’ ಕೃತಿಯನ್ನು ಸ್ವಾಮೀಜಿ ಬಿಡುಗಡೆಗೊಳಿಸಿದರು.