ಶಿರಾದಲ್ಲಿ ಪಂಚಪಾಂಡವರು ಹಾಗೂ ರಾಜರಾಜೇಶ್ವರಿ ನಗರದಲ್ಲಿ ಅಶೋಕ್ ಹಾಗೂ ಲಿಂಬಾವಳಿ ಅವರು ಜೋಡೆತ್ತು ರೀತಿಯಲ್ಲಿ ದುಡಿದು ಪಕ್ಷವನ್ನು ಗೆಲ್ಲಿಸಿದ್ದಾರೆ. ಜನ ಕಾಂಗ್ರೆಸ್ ತಿರಸ್ಕರಿಸಿದ್ದಾರೆ. ಬಂಡೆ, ಹುಲಿಯಾ ಎಲ್ಲವನ್ನೂ ಜನರು ತಿರಸ್ಕರಿಸಿದ್ದು, ಅವರು ಎಲ್ಲೆಲ್ಲಿ ಇದ್ದಾರೆ ಎಂದು ಹುಡುಕಬಹುದು ಎಂದು ಟೀಕಿಸಿದರು.