ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಣಂಬೂರು: ಮೂವರು ಯುವಕರು ಸಮುದ್ರಪಾಲು

Published 3 ಮಾರ್ಚ್ 2024, 15:37 IST
Last Updated 3 ಮಾರ್ಚ್ 2024, 15:37 IST
ಅಕ್ಷರ ಗಾತ್ರ

ಮಂಗಳೂರು: ನಗರದ ಪಣಂಬೂರು ಕಡಲ ಕಿನಾರೆ ಬಳಿ ವಿಹಾರಕ್ಕೆ ತೆರಳಿದ್ದ ಮೂವರು ಯುವಕರು ಭಾನುವಾರ ಸಂಜೆ ಸಮುದ್ರಪಾಲಾಗಿದ್ದಾರೆ.

ಮಿಲನ್‌ (20 ವರ್ಷ), ಲಿಖಿತ್ (18) ಹಾಗೂ ನಾಗರಾಜ (24) ಸಮುದ್ರಪಾಲಾದವರು. ಅವರಿಗಾಗಿ ಸಮುದ್ರದಲ್ಲಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಮಿಲನ್‌ ನಗರದಲ್ಲಿ ಮೀಷೊ ಕಂಪನಿಯ ಸರಕು ವಿತರಕನಾಗಿ ದುಡಿಯುತ್ತಿದ್ದರು. ಲಿಖಿತ್‌ ಕೈಕಂಬದ ರೋಸಾ ಮಿಸ್ಟಿಕಾ ಕಾಲೇಜಿನ ಪ್ರಥಮ ಪಿ.ಯು. ವಿದ್ಯಾರ್ಥಿ. ನಾಗರಾಜ್‌ ಅವರು ಬೈಕಂಪಾಡಿ ಕೈಗಾರಿಕಾ ಅಭಿವೃದ್ಧಿ ಪ್ರದೇಶದಲ್ಲಿರುವ ಎಂಎಂಆರ್‌ ಕಂಪನಿಯಲ್ಲಿ ಮೇಲ್ವಿಚಾರಕರಾಗಿದ್ದರು ಎಂದೂ ಪೊಲೀಸರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT