ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸದಸ್ಯರಾದ ಆರ್. ಕೆ. ಪಾಂಡೆ , ಹೆಚ್ಚುವರಿ ಕಾರ್ಯದರ್ಶಿ ಗೋ ಸಾಹೇಲ್ , ಹಾಗೂ ರಾಷ್ಟ್ರೀಯ ಹೆದ್ದಾರಿ ಸದಸ್ಯ ( ಟೋಲ್ ವಿಭಾಗ ) ಮಹಾವೀರ್ ಸಿಂಗ್, ರಾಜ್ಯ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ , ಮೈಸೂರು ಸಂಸದಪ್ರತಾಪ್ ಸಿಂಹ , ಕೋಲಾರ ಸಂಸದರ ಮುನಿಸ್ವಾಮಿ ಇದ್ದರು ಎಂದು ಪ್ರಕಟಣೆಯಲ್ಲಿ ಸಂಸದರು ತಿಳಿಸಿದ್ದಾರೆ.