ಅಧಿಕಾರಿಗಳು ಸುಬ್ರಹ್ಮಣ್ಯದ ಟ್ಯಾಕ್ಷಿ ಚಾಲಕ ಮಾಲೀಕರ ಸಂಘದ ಅಧ್ಯಕ್ಷ ಕುಸುಮಾಧರ ಅವರಿಗೆ ಕರೆ ಮಾಡಿ ಸಹಾಯ ಕೇಳಿದ್ದು ಅದರಂತೆ ಧರ್ಮಪಾಲ ಗೋಪಾಲ್, ಕೃಷ್ಣಕುಮಾರ್ ಶೆಟ್ಟಿ, ಜೀವನ್ ಗುತ್ತಿಗಾರು, ಸುಂದರ ಗೌಡ ಚೇರು ಎಂಬುವರ ಜತೆ ಸೇರಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಸ್ಟ್ರೆಚರ್ ಪಡೆದು ಪರ್ವತಕ್ಕೆ ತೆರಳಿ ಯುವತಿಯನ್ನು ಅದರಲ್ಲಿ ಮಲಗಿಸಿ ಹೊತ್ತುಕೊಂಡು ಸುಬ್ರಹ್ಮಣ್ಯಕ್ಕೆತಂದಿದ್ದಾರೆ.