<p><strong>ಉಳ್ಳಾಲ:</strong> ತೊಕ್ಕೊಟ್ಟು ಮೇಲ್ಸೇತುವೆಯ ಸ್ವಾಮಿ ಕೊರಗಜ್ಜ ಕ್ಷೇತ್ರದ ಬಳಿಯ ಅಶ್ವತ್ಥ ಮರದ ರೆಂಬೆಯೊಂದು ರಸ್ತೆಗೆ ಉರುಳಿದೆ.</p>.<p>ರೆಂಬೆಯು ಉರುಳಿದ ಕ್ಷಣದಲ್ಲಿ ರಸ್ತೆಯಲ್ಲಿ ಖಾಸಗಿ ಶಾಲೆ ವಾಹನವೊಂದು ಚಲಿಸಿದ್ದು, ಕೂದಲೆಲೆ ಅಂತರದಲ್ಲಿ ವಿದ್ಯಾರ್ಥಿಗಳು ಪಾರಾಗಿದ್ದಾರೆ.</p>.<p>ಸ್ಥಳೀಯ ಆಟೊ ಪಾರ್ಕ್ನ ರಿಕ್ಷಾ ಚಾಲಕರು ಮತ್ತು ಕೊರಗಜ್ಜ ಸೇವಾ ಸಮಿತಿ ಸದಸ್ಯರು ರೆಂಬೆಯನ್ನು ಕಡಿದು ವಾಹನ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಳ್ಳಾಲ:</strong> ತೊಕ್ಕೊಟ್ಟು ಮೇಲ್ಸೇತುವೆಯ ಸ್ವಾಮಿ ಕೊರಗಜ್ಜ ಕ್ಷೇತ್ರದ ಬಳಿಯ ಅಶ್ವತ್ಥ ಮರದ ರೆಂಬೆಯೊಂದು ರಸ್ತೆಗೆ ಉರುಳಿದೆ.</p>.<p>ರೆಂಬೆಯು ಉರುಳಿದ ಕ್ಷಣದಲ್ಲಿ ರಸ್ತೆಯಲ್ಲಿ ಖಾಸಗಿ ಶಾಲೆ ವಾಹನವೊಂದು ಚಲಿಸಿದ್ದು, ಕೂದಲೆಲೆ ಅಂತರದಲ್ಲಿ ವಿದ್ಯಾರ್ಥಿಗಳು ಪಾರಾಗಿದ್ದಾರೆ.</p>.<p>ಸ್ಥಳೀಯ ಆಟೊ ಪಾರ್ಕ್ನ ರಿಕ್ಷಾ ಚಾಲಕರು ಮತ್ತು ಕೊರಗಜ್ಜ ಸೇವಾ ಸಮಿತಿ ಸದಸ್ಯರು ರೆಂಬೆಯನ್ನು ಕಡಿದು ವಾಹನ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>