ಮಂಗಳೂರು: ‘ಪ್ರಧಾನಿ ನರೇಂದ್ರ ಮೋದಿಯವರು ವಿಶ್ವ ಪರಿಸರ ದಿನದ ಅಂಗವಾಗಿ ದೇಶದಾದ್ಯಂತ ʻತಾಯಿಯ ಹೆಸರಿನಲ್ಲಿ ಒಂದು ಸಸಿ’ ಎಂಬ ಅಭಿಯಾನ ನಡೆಸಲು ಕರೆ ನೀಡಿದ್ದು, ದಕ್ಷಿಣ ಕನ್ನಡದ ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಡಾ.ಗಿರಿಧರ್ ರಾವ್ ಸಂಜೀವಿ ಭಾಯಿ ವೃದ್ದಾಶ್ರಮದ ಆವರಣದಲ್ಲಿ ಹಣ್ಣಿನ ಗಿಡ ನೆಡುವ ಮೂಲಕ ಈ ಅಭಿಯಾನಕ್ಕೆ ಬುಧವಾರ ಚಾಲನೆ ನೀಡಿದರು.