ಪಂದ್ಯಾಕೂಟದ ಉದ್ಘಾಟನೆಯನ್ನು ಶಾರದಾ ಗಣಪತಿ ಸಂಸ್ಥೆಯ ಪ್ರಾಂಶುಪಾಲರಾದ ದಿವ್ಯದೀಪ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಚಾಲಕರಾದ ಟಿ.ಜಿ ರಾಜಾರಾಮ ಭಟ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಯಶವಂತ ದೇರಾಜೆ, ತಾಲ್ಲೂಕು ಪಂಚಾಯಿತಿ ಸದಸ್ಯ ನವೀನ್ ಪಾದಲ್ಪಾಡಿ, ಸುಂದರ ಪೂಜಾರಿ ಚೇಳೂರು, ಪ್ರಶಾಂತ್ ಗಟ್ಟಿ, ರಮೇಶ್ ಕುರ್ನಾಡು, ದೈಹಿಕ ಶಿಕ್ಷಕಿ ಶುಭ ಕೆ.ಹೆಚ್, ಗೋಪಾಲ ಮಿತ್ತಕೋಡಿ, ದೀಪಕ್ ಕೋಟ್ಯಾನ್ ಸಜಿಪ ಇದ್ದರು.