ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಕಾರ್ಯ ನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಎಇಒ ಪುಷ್ಪಲತಾ ರಾವ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವನಜಾ.ವಿ.ಭಟ್, ಶ್ರೀವತ್ಸ, ಶೋಭಾ ಗಿರಿಧರ್, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಚಂದ್ರಶೇಖರ್ ಮರ್ದಾಳ, ಮನೋಜ್ ಸುಬ್ರಹ್ಮಣ್ಯ, ನಿರ್ಮಾಪಕ ಅರುಣ್ ರೈ, ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ ಬೈಲು, ಕಲಾವಿದ ಸುಂದರ ರೈ ಮಂದಾರ, ಪ್ರಮುಖರಾದ ಜಗದೀಶ್ ಅಧಿಕಾರಿ, ಗುಣಪಾಲ ಕಡಂಬ, ರಾಜೇಶ್ ಎನ್.ಎಸ್, ಪ್ರಶಾಂತ್ ಸುವರ್ಣ, ದಿನೇಶ್ ಸಂಪ್ಯಾಡಿ, ಚಿದಾನಂದ ಕಂದಡ್ಕ, ಅಶೋಕ್ ಆಚಾರ್ಯ, ಗಿರಿಧರ ಸ್ಕಂಧ, ರವಿಕಕ್ಕೆಪದವು ಇದ್ದರು.