ತುಳುವಿನ ಹಿರಿಯ ಸಾಹಿತಿ–ವಿದ್ವಾಂಸರಾದ ಅಮೃತ ಸೋಮೇಶ್ವರ, ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್, ಪ್ರೊ.ಬಿ.ಎ.ವಿವೇಕ ರೈ ಹಾಗೂ ಪ್ರೊ.ಪುರುಷೋತ್ತಮ ಬಿಳಿಮಲೆ ಮಾತನಾಡಲಿದ್ದಾರೆ. ಪ್ರೊ. ಕೆ.ಚಿನ್ನಪ್ಪ ಗೌಡ, ಪ್ರೊ.ಎ.ವಿ.ನಾವಡ, ಯು.ಬಿ.ಪವನಜ, ಬೆನೆಟ್ ಅಮ್ಮನ್ನ, ಡಾ.ವಿಶ್ವನಾಥ ಬದಿಕಾನ, ಕಿಶೋರ್ ಕುಮಾರ್ ರೈ, ಭರತೇಶ್ ಅಲಸಂಡೆ ಮಜಲು ಸೇರಿದಂತೆ ತುಳು ಹಾಗೂ ತಾಂತ್ರಿಕ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.