ಸಂಪ್ಯ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ರವಿ ಬಿ.ಎಸ್., ಎಸ್ಐ ಜಂಬೂರಾಜ್ ಮಹಾಜನ್ ಅವರ ಮಾರ್ಗದರ್ಶನದಲ್ಲಿ ಹೆಡ್ಕಾನ್ಸ್ಟೆಬಲ್ಗಳಾದ ಮಧು ಕೆ.ಎನ್, ಹರೀಶ್, ಪ್ರಶಾಂತ್, ಕಾನ್ಸ್ಟೆಬಲ್ಗಳಾದ ಗಿರೀಶ್, ಹಕೀಂ ತಂಡ ಆರೋಪಿಗಳನ್ನು ಬಂಧಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.