ಅರಣ್ಯ ಇಲಾಖೆಯ ಪುತ್ತೂರು ವಲಯ ಅರಣ್ಯಾಧಿಕಾರಿ ಕಿರಣ್.ಬಿ.ಎಂ ನೇತೃತ್ವದಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಲೋಕೇಶ್.ಎಸ್.ಎನ್, ಶಿವಾನಂದ ಆಚಾರ್ಯ, ಬಿ.ಟಿ.ಪ್ರಕಾಶ್, ಕುಮಾರ ಸ್ವಾಮಿ, ಮೆಹಬೂಬಸಾಬ್, ಪ್ರಸಾದ್ ಕೆ.ಜಿ, ಅರಣ್ಯ ರಕ್ಷಕರಾದ ನಿಂಗರಾಜ್, ಸುಧೀರ್, ಸತ್ಯನ್, ದೀಪಕ್, ಉಮೇಶ್, ಚಾಲಕರಾದ ಜಗದೀಶ್ ಮತ್ತು ರೋಹಿತ್ ಹಾಗೂ ಶೇಖರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.