ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಡ ಕುಟುಂಬದಲ್ಲಿ ಜನಿಸಿದ ಜಾರ್ಜ್ ಫರ್ನಾಂಡಿಸ್ ದೇಶದ ನಾಯಕರಾಗಿ ಗುರುತಿಸಿಕೊಂಡು, ಅಂತರರಾಷ್ಟ್ರೀಯವಾಗಿಯೂ ತಮ್ಮ ಛಾಪವನ್ನು ಬೀರುವಲ್ಲಿ ಯಶಸ್ವಿಯಾಗಿರುವುದು ಪ್ರತಿಯೊಬ್ಬ ವ್ಯಕ್ತಿಗೂ ಪ್ರೇರಣೆ ನೀಡುವ ಸಾಧನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹೇಳಿದರು.