‘ನೆರಿಯ ಗ್ರಾಮದ ಗುಂಪಕಲ್ಲು ನಿವಾಸಿ ರಮೀಝ್, ಬಂಟ್ವಾಳ ತಾಲ್ಲೂಕು ಬಡಗ ಕಜೆಕಾರ್ ಗ್ರಾಮದ ಪಾಂಡವರಕಲ್ಲು ನಿವಾಸಿ ಅಕ್ಬರ್ ಅಲಿ, ಬೆಳ್ತಂಗಡಿಯ ಸಂಜಯನಗರ ನಿವಾಸಿ ಮೊಹಮ್ಮದ್ ಮುಸ್ತಾಫಾ, ಪಡಂಗಡಿ ಗ್ರಾಮದ ನಿವಾಸಿ ಮಹಮ್ಮದ್ ಸಾಧಿಕ್ ಬಂಧಿತರು. ಕಲ್ಮಂಜ ಗ್ರಾಮದ ನಿಡಿಗಲ್ನ ಬಾಲಕನನ್ನೂ ವಶಕ್ಕೆ ಪಡೆಯಲಾಗಿದೆ. ನಾಲ್ವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.