<p>ಉಳ್ಳಾಲ: ತೊಕ್ಕೊಟ್ಟು ಸಮೀಪದ ಗಾಂಧಿನಗರದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆಯಲಿರುವ ಪುನರ್ ಪ್ರತಿಷ್ಠಾಪನಾ ಕಲಶೋತ್ಸವಕ್ಕೆ ಸಿದ್ಧತೆ ನಡೆಯುತ್ತಿದ್ದು, ಏ.29ರಿಂದ ಮೇ 3ರವರೆಗೆ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.</p>.<p>ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ, ಕ್ಷೇತ್ರಕ್ಕೆ ಅನುದಾನ ಒದಗಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.</p>.<p>ಕ್ಷೇತ್ರದ ತಂತ್ರಿ ಪ್ರಕಾಶ್ ವಿ.ಹೊಳ್ಳ, ಗೆಜ್ಜೆಗಿರಿ ದೇವಸ್ಥಾನದ ಪ್ರಮುಖರಾದ ಚಂದ್ರಶೇಖರ್ ಉಚ್ಚಿಲ್, ಚೀರುಂಭ ಭಗವತಿ ಕ್ಷೇತ್ರದ ಆಡಳಿತ ಮೊಕ್ತೇಸರ ಸುರೇಶ್ ಭಟ್ನಗರ ಮಾತನಾಡಿದರು.</p>.<p>ಕ್ಷೇತ್ರದ ಆಡಳಿತ ಮೊಕ್ತೇಸರ ಗಿರೀಶ್ ಕುಮಾರ್ ಯು.ಕೆ. ಅವರು ದೇವಸ್ಥಾನಕ್ಕೆ ಅನುದಾನ ನೀಡುವಂತೆ ಖಾದರ್ ಅವರಿಗೆ ಮನವಿ ಸಲ್ಲಿಸಿದರು.</p>.<p>ಪ್ರಮುಖರಾದ ದಿನೇಶ್ ರೈ, ರಾಜ್ಕುಮಾರ್, ಭಾಸ್ಕರ ತೊಕ್ಕೊಟ್ಟು, ರಾಘವ ಉಚ್ಚಿಲ್, ದಿನೇಶ್ ಕಾಜವ, ದಿನೇಶ್ ಶಾಂತಿ, ಸುರೇಖಾ ಚಂದ್ರಹಾಸ್, ಅಮಿತಾ ಅಶ್ವಿನ್, ಶಶಿಕಲಾ, ದೇವದಾಸ್ ಭಂಡಾರಿ, ರೋಹಿತ್ ಉಳ್ಳಾಲ್, ಪ್ರವೀಣ್ ಬಸ್ತಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-29-290634617</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಳ್ಳಾಲ: ತೊಕ್ಕೊಟ್ಟು ಸಮೀಪದ ಗಾಂಧಿನಗರದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆಯಲಿರುವ ಪುನರ್ ಪ್ರತಿಷ್ಠಾಪನಾ ಕಲಶೋತ್ಸವಕ್ಕೆ ಸಿದ್ಧತೆ ನಡೆಯುತ್ತಿದ್ದು, ಏ.29ರಿಂದ ಮೇ 3ರವರೆಗೆ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.</p>.<p>ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ, ಕ್ಷೇತ್ರಕ್ಕೆ ಅನುದಾನ ಒದಗಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.</p>.<p>ಕ್ಷೇತ್ರದ ತಂತ್ರಿ ಪ್ರಕಾಶ್ ವಿ.ಹೊಳ್ಳ, ಗೆಜ್ಜೆಗಿರಿ ದೇವಸ್ಥಾನದ ಪ್ರಮುಖರಾದ ಚಂದ್ರಶೇಖರ್ ಉಚ್ಚಿಲ್, ಚೀರುಂಭ ಭಗವತಿ ಕ್ಷೇತ್ರದ ಆಡಳಿತ ಮೊಕ್ತೇಸರ ಸುರೇಶ್ ಭಟ್ನಗರ ಮಾತನಾಡಿದರು.</p>.<p>ಕ್ಷೇತ್ರದ ಆಡಳಿತ ಮೊಕ್ತೇಸರ ಗಿರೀಶ್ ಕುಮಾರ್ ಯು.ಕೆ. ಅವರು ದೇವಸ್ಥಾನಕ್ಕೆ ಅನುದಾನ ನೀಡುವಂತೆ ಖಾದರ್ ಅವರಿಗೆ ಮನವಿ ಸಲ್ಲಿಸಿದರು.</p>.<p>ಪ್ರಮುಖರಾದ ದಿನೇಶ್ ರೈ, ರಾಜ್ಕುಮಾರ್, ಭಾಸ್ಕರ ತೊಕ್ಕೊಟ್ಟು, ರಾಘವ ಉಚ್ಚಿಲ್, ದಿನೇಶ್ ಕಾಜವ, ದಿನೇಶ್ ಶಾಂತಿ, ಸುರೇಖಾ ಚಂದ್ರಹಾಸ್, ಅಮಿತಾ ಅಶ್ವಿನ್, ಶಶಿಕಲಾ, ದೇವದಾಸ್ ಭಂಡಾರಿ, ರೋಹಿತ್ ಉಳ್ಳಾಲ್, ಪ್ರವೀಣ್ ಬಸ್ತಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-29-290634617</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>