ಉಳ್ಳಾಲ ಸದ್ಭಾವನಾ ವೇದಿಕೆ ಮತ್ತು ಪೊಸಕುರಲ್ ಬಳಗದ ಆಶ್ರಯದಲ್ಲಿ ಉಳ್ಳಾಲ ಅಲೇಕಳ ಮದನಿ ಜ್ಯೂನಿಯರ್ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಮಾದಕ ದ್ರವ್ಯ ವ್ಯಸನ ಜನಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಾದಕ ದ್ರವ್ಯ ಚಟಕ್ಕೆ ಬಲಿಯಾದವರಿಗೆ ಯಾವುದೇ ಜಾತಿ- ಧರ್ಮ ಇರುವುದಿಲ್ಲ. ತಂದೆ-ತಾಯಿ, ಅಣ್ಣ-ತಮ್ಮ, ಅಕ್ಕ-ತಂಗಿ ಭೇದವೂ ಗೊತ್ತಾಗುವುದಿಲ್ಲ ಎಂದರು.