<p><strong>ಉಳ್ಳಾಲ</strong>: ಕೆಂಪುಕಲ್ಲು, ಮರಳುಗಾರಿಕೆ ನಿಷೇಧದಿಂದ ಕಾರ್ಮಿಕರು ಕಷ್ಟದಲ್ಲಿದ್ದಾರೆ. ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲ್ ಹೇಳಿದರು.</p>.<p>ಪಜೀರು ಗ್ರಾಮ ಪಂಚಾಯಿತಿ ಮುಂಭಾಗ ಬಿಜೆಪಿ ಪಾವೂರು ಶಕ್ತಿ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.</p>.<p>ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ಮೊಹಮ್ಮದ್ ಅಝ್ಗರ್ ಮಾತನಾಡಿದರು.</p>.<p>ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಮುಖಂಡರಾದ ಜಯರಾಮ್ ಪೂಂಜ, ರಾಜೇಶ್ ಶೆಟ್ಟಿ ಪಜೀರುಗುತ್ತು, ಜಯರಾಮ್ ಶೆಟ್ಟಿ ಕಂಬ್ಲಪದವು, ವಿಜೇತ್ ಪಜೀರ್, ಶಿವಕುಮಾರ್ ಅಡಪ, ಜಗದೀಶ್ ಕೋಟ್ಯಾನ್ ಪಾನೇಲ, ಪ್ರವೀಣ್ ಆಳ್ವ, ಕೃಷ್ಣ ಪ್ರಸಾದ್ ಪಜೀರ್, ಮುರಳೀಧರ್ ಕೊಣಾಜೆ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಳ್ಳಾಲ</strong>: ಕೆಂಪುಕಲ್ಲು, ಮರಳುಗಾರಿಕೆ ನಿಷೇಧದಿಂದ ಕಾರ್ಮಿಕರು ಕಷ್ಟದಲ್ಲಿದ್ದಾರೆ. ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲ್ ಹೇಳಿದರು.</p>.<p>ಪಜೀರು ಗ್ರಾಮ ಪಂಚಾಯಿತಿ ಮುಂಭಾಗ ಬಿಜೆಪಿ ಪಾವೂರು ಶಕ್ತಿ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.</p>.<p>ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ಮೊಹಮ್ಮದ್ ಅಝ್ಗರ್ ಮಾತನಾಡಿದರು.</p>.<p>ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಮುಖಂಡರಾದ ಜಯರಾಮ್ ಪೂಂಜ, ರಾಜೇಶ್ ಶೆಟ್ಟಿ ಪಜೀರುಗುತ್ತು, ಜಯರಾಮ್ ಶೆಟ್ಟಿ ಕಂಬ್ಲಪದವು, ವಿಜೇತ್ ಪಜೀರ್, ಶಿವಕುಮಾರ್ ಅಡಪ, ಜಗದೀಶ್ ಕೋಟ್ಯಾನ್ ಪಾನೇಲ, ಪ್ರವೀಣ್ ಆಳ್ವ, ಕೃಷ್ಣ ಪ್ರಸಾದ್ ಪಜೀರ್, ಮುರಳೀಧರ್ ಕೊಣಾಜೆ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>