ಸಿಐಟಿಯು ಉಳ್ಳಾಲ ವಲಯದ ಅಧ್ಯಕ್ಷ ಪದ್ಮಾವತಿ ಎಸ್ ಶೆಟ್ಟಿ, ಜನವಾದಿ ಮಹಿಳಾ ಸಂಘದ ಸಂಚಾಲಕಿ ವಿಲಾಸಿನಿ ತೊಕ್ಕೊಟ್ಟು, ಪಿಂಚಾಣಿದಾರರ ಸಂಘದ ಅಧ್ಯಕ್ಷ ಸುಂದರ್ ಕುಂಪಲ, ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಜನಾರ್ದನ ಕುತ್ತಾರು, ರೈತ ಸಂಘದ ಮುಖಂಡ ಶೇಖರ್ ಕುಂದರ್, ವಲಯ ಕಾರ್ಯದರ್ಶಿ ಜಯಂತ್ ಅಂಬ್ಲಮೊಗರು, ರೋಹಿದಾಸ್ ಭಟ್ನಗರ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.