ಮೂಲ್ಕಿ: ಮೂಲ್ಕಿ–ಮೂಡುಬಿದಿರೆ ಕ್ಷೇತ್ರದಲ್ಲಿ ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಲು ₹ 258 ಕೋಟಿ ವೆಚ್ಚದ ಯೋಜನೆಗೆ ಟೆಂಡರ್ ಕರೆಯಲಾಗಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ಕಾರ್ನಾಡು ಗಾಂಧಿ ಮೈದನಾದಲ್ಲಿ ನಡೆದಾಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.