ಬಂಟ್ವಾಳ ಕ್ಷೇತ್ರದಲ್ಲಿ ರಮಾನಾಥ ರೈ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳು ಅಪಾರ. ಕಳೆದ ಬಾರಿ ಚುನಾವಣೆಯ ಸಂದರ್ಭದಲ್ಲಿ ಅಪಪ್ರಚಾರ ಮಾಡಿ ಅವರನ್ನು ಸೋಲಿಸಲಾಯಿತು. ಈಗ ಅವರ ದೈಹಿಕ ಸ್ಥಿತಿ, ನಡೆದಾಡುವ ಭಂಗಿ ಇತ್ಯಾದಿಗಳನ್ನು ಗೇಲಿ ಮಾಡುತ್ತಿರುವುದು ಸರಿಯಲ್ಲ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಉಮೇಶ್ ಹೇಳಿದರು.