ಕಾರಿನಲ್ಲಿದ್ದ ಪುಷ್ಪಾವತಿ ಆರ್.ಶೆಟ್ಟಿ, ಅವರ ಮಗಳು ಪೂರ್ಣಿಮಾ ಶೆಟ್ಟಿ, ಮೊಮ್ಮಕ್ಕಳಾದ ಸಮೃದ್ಧ್, ಸಾಕ್ಷಿ, ಸಂಬಂಧಿ ಸರೋಜಿನಿ ಶೆಟ್ಟಿ, ಕಾರು ಚಾಲಕ ಅರುಣ್ ಅವರಿಗೆ ಗಂಭೀರ ಪೆಟ್ಟಾಗಿದ್ದು ಕಕ್ಕಿಂಜೆ ಆಸ್ಪತ್ರೆಯಲ್ಲಿ ಪ್ರಾಥಮಿಕ ಶುಶ್ರೂಷೆ ನೀಡಿ ರಾತ್ರಿಯೇ ಆಂಬುಲೆನ್ಸ್ನಲ್ಲಿ ಮಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಚೇತರಿಸುತ್ತಿರುವುದಾಗಿ ತಿಳಿದು ಬಂದಿದೆ.