<p><strong>ಉಪ್ಪಿನಂಗಡಿ</strong>: ಇಲ್ಲಿನ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದಲ್ಲಿ ಲಕ್ಷದೀಪೋತ್ಸವ ನೆರವೇರಿತು.</p>.<p>ಕ್ಷೇತ್ರದ ತಂತ್ರಿ ಕೆಮ್ಮಿಂಜೆ ನಾಗೇಶ್ ಉಪಸ್ಥಿತಿಯಲ್ಲಿ ಅನಂತ ಬಳ್ಳಕ್ಕುರಾಯ ಬಲಿ ಉತ್ಸವದ ವಿಧಿ ವಿಧಾನಗಳನ್ನು ನೆರವೇರಿಸಿದರು. ಲಕ್ಷ ದೀಪೋತ್ಸವ ಹಾಗೂ ವಸಂತ ಕಟ್ಟೆ ಪೂಜೆ, ಮಹಾಪೂಜೆ ನಡೆಯಿತು.</p>.<p>ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾಯ್ಕ್, ಸದಸ್ಯರಾದ ಜಿ.ಕೃಷ್ಣರಾವ್ ಅರ್ತಿಲ, ವೆಂಕಪ್ಪ ಪೂಜಾರಿ, ಡಾ.ರಮ್ಯಾ ರಾಜಾರಾಂ, ಕಾರ್ಯನಿರ್ವಹಣಾಧಿಕಾರಿ ಕವಿತಾ ಪಿ., ಪ್ರಮುಖರಾದ ಕರುಣಾಕರ ಸುವರ್ಣ, ಹರಿರಾಮಚಂದ್ರ, ಕಂಗ್ವೆ ವಿಶ್ವನಾಥ ಶೆಟ್ಟಿ, ಜ್ಯೋತಿ ಹೇರಂಭ ಶಾಸ್ತ್ರಿ, ಯು. ರಾಮ, ಪ್ರಶಾಂತ್ ನೆಕ್ಕಿಲಾಡಿ ಭಾಗವಹಿಸಿದ್ದರು.</p>.<p>ದೇವಳದ ವತಿಯಿಂದ ಅನ್ನಪ್ರಸಾದ ನಡೆಯಿತು. ದೇವಳದ ವ್ಯವಸ್ಥಾಪಕ ವೆಂಕಟೇಶ್ ರಾವ್, ಪದ್ಮನಾಭ ಕುಲಾಲ್, ಕೃಷ್ಣ ಪ್ರಸಾದ್ ಬಡಿಲ, ದಿವಾಕರ, ಸುಧಾಕರ ಶೆಟ್ಟಿ ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸಿದರು.</p>
<p><strong>ಉಪ್ಪಿನಂಗಡಿ</strong>: ಇಲ್ಲಿನ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದಲ್ಲಿ ಲಕ್ಷದೀಪೋತ್ಸವ ನೆರವೇರಿತು.</p>.<p>ಕ್ಷೇತ್ರದ ತಂತ್ರಿ ಕೆಮ್ಮಿಂಜೆ ನಾಗೇಶ್ ಉಪಸ್ಥಿತಿಯಲ್ಲಿ ಅನಂತ ಬಳ್ಳಕ್ಕುರಾಯ ಬಲಿ ಉತ್ಸವದ ವಿಧಿ ವಿಧಾನಗಳನ್ನು ನೆರವೇರಿಸಿದರು. ಲಕ್ಷ ದೀಪೋತ್ಸವ ಹಾಗೂ ವಸಂತ ಕಟ್ಟೆ ಪೂಜೆ, ಮಹಾಪೂಜೆ ನಡೆಯಿತು.</p>.<p>ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾಯ್ಕ್, ಸದಸ್ಯರಾದ ಜಿ.ಕೃಷ್ಣರಾವ್ ಅರ್ತಿಲ, ವೆಂಕಪ್ಪ ಪೂಜಾರಿ, ಡಾ.ರಮ್ಯಾ ರಾಜಾರಾಂ, ಕಾರ್ಯನಿರ್ವಹಣಾಧಿಕಾರಿ ಕವಿತಾ ಪಿ., ಪ್ರಮುಖರಾದ ಕರುಣಾಕರ ಸುವರ್ಣ, ಹರಿರಾಮಚಂದ್ರ, ಕಂಗ್ವೆ ವಿಶ್ವನಾಥ ಶೆಟ್ಟಿ, ಜ್ಯೋತಿ ಹೇರಂಭ ಶಾಸ್ತ್ರಿ, ಯು. ರಾಮ, ಪ್ರಶಾಂತ್ ನೆಕ್ಕಿಲಾಡಿ ಭಾಗವಹಿಸಿದ್ದರು.</p>.<p>ದೇವಳದ ವತಿಯಿಂದ ಅನ್ನಪ್ರಸಾದ ನಡೆಯಿತು. ದೇವಳದ ವ್ಯವಸ್ಥಾಪಕ ವೆಂಕಟೇಶ್ ರಾವ್, ಪದ್ಮನಾಭ ಕುಲಾಲ್, ಕೃಷ್ಣ ಪ್ರಸಾದ್ ಬಡಿಲ, ದಿವಾಕರ, ಸುಧಾಕರ ಶೆಟ್ಟಿ ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸಿದರು.</p>