ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆಯಿಂದಾಗಿ ಅಣೆಕಟ್ಟೆ ಕಾಮಗಾರಿಗೆ ಹಾನಿ: ತನಿಖೆಗೆ ಖಾದರ್ ಒತ್ತಾಯ

Last Updated 19 ಮೇ 2021, 13:02 IST
ಅಕ್ಷರ ಗಾತ್ರ

ಮಂಗಳೂರು: ಧಾರಾಕಾರ ಮಳೆಯಿಂದಾಗಿ ಹಾನಿಗೆ ಒಳಗಾಗಿರುವ ಹರೇಕಳ- ಅಡ್ಯಾರ್ ಅಣೆಕಟ್ಟೆ ಕಾಮಗಾರಿ ಸ್ಥಳಕ್ಕೆ ಶಾಸಕ ಯು.ಟಿ. ಖಾದರ್ ಭೇಟಿ ನೀಡಿ ಪರಿಶೀಲಿಸಿದರು.

ಮಳೆಯಿಂದ ಕೋಟ್ಯಂತರ ನಷ್ಟ ಉಂಟಾಗಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗೆ‌ ಒತ್ತಾಯಿಸಿದರು.

ಎಎಂಆರ್ ಪವರ್ ಜನರೇಷನ್‌ನವರು ಮಾಹಿತಿಯಿಲ್ಲದೆ ನೀರು ಬಿಟ್ಟಿರುವುದೇ ಘಟನೆಗೆ ಕಾರಣ. ಜಿಲ್ಲಾಡಳಿತದಿಂದ ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT