‘ಕರ್ನಾಟಕದಿಂದ ಕೋಟ್ಯಂತರ ರೂಪಾಯಿಗಳನ್ನು ಅಕ್ರಮವಾಗಿ ಸಾಗಿಸಿ, ತೆಲಂಗಾಣದಲ್ಲಿ ಚುನಾವಣೆಗೆ ಕಾಂಗ್ರೆಸ್ ಬಳಸಿಕೊಂಡಿದೆ. ಬಿಆರ್ಎಸ್ ಪಕ್ಷದ ಆಡಳಿತ ವಿರೋಧಿ ಅಲೆಯಿಂದಾಗಿ ಅಲ್ಲಿ ಕಾಂಗ್ರೆಸ್ ಗೆದ್ದಿರಬಹುದು. ಆದರೆ, ನಮ್ಮ ರಾಜ್ಯದಂತೆಯೇ ತೆಲಂಗಾಣದಲ್ಲಿಯೂ ಗ್ಯಾರಂಟಿಗಳನ್ನು ಜಾರಿಗೊಳಿಸದೇ, ಅಲ್ಲಿನ ಜನರಿಗೆ ಮೋಸ ಮಾಡಲಿದೆ’ ಎಂದರು.