ಸೋಮವಾರ, 22 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಮಂಗಳೂರು| ಪ್ರಾದೇಶಿಕ ಆಸ್ಪತ್ರೆಯಾಗಲಿದೆ ವೆನ್ಲಾಕ್‌: ದಿನೇಶ್ ಗುಂಡೂರಾವ್

Published : 22 ಸೆಪ್ಟೆಂಬರ್ 2025, 5:01 IST
Last Updated : 22 ಸೆಪ್ಟೆಂಬರ್ 2025, 5:01 IST
ಫಾಲೋ ಮಾಡಿ
Comments
ವೆನ್‌ಲಾಕ್ ನರ್ಸಿಂಗ್ ವಿದ್ಯಾರ್ಥಿಗಳಿಗೆ 4 ವರ್ಷಗಳಿಂದ ಶಿಷ್ಯವೇತನ ಸಿಗುತ್ತಿಲ್ಲ ಎಂಬ ವಿಷಯ ಗಮನಕ್ಕೆ ಬಂದಿದೆ. ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವರ ಜೊತೆ ಸೋಮವಾರ ಮಾತನಾಡುವೆ.
ದಿನೇಶ್ ಗುಂಡೂರಾವ್‌, ಆರೋಗ್ಯ ಸಚಿವ
ಆಸ್ಪತ್ರೆಯಲ್ಲಿ ಕರುಣೆಯ ತೊಟ್ಟಿಲು
ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗೆ ದೂರದ ಊರುಗಳಿಂದ ಬರುವವರರಿಗೆ ಬಟ್ಟೆಗಳನ್ನು ಕೊಡುವುದಕ್ಕಾಗಿ ಎಂ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್ ಸ್ಥಾಪಿಸಿರುವ ಕರುಣೆಯ ತೊಟ್ಟಿಲು ಕ್ಲೋತ್ ಬ್ಯಾಂಕ್‌ಗೆ ಭಾನುವಾರ ಚಾಲನೆ ನೀಡಲಾಯಿತು. ಜನರು ಹೊಸ ಅಥವಾ ಬಳಸಿ ಶುಚಿಗೊಳಿಸಿದ ಬಟ್ಟೆಗಳನ್ನು ಕ್ಲೋತ್‌ ಬ್ಯಾಂಕ್‌ನಲ್ಲಿ ಇಡಬಹುದು. ಇದನ್ನು ಅಗತ್ಯವಿರುವ ರೋಗಿಗಳು ಅಥವಾ ಅವರ ಜೊತೆ ಬಂದವರು ಕೊಂಡೊಯ್ಯಲಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ಝಕರಿಯಾ ಜೋಕಟ್ಟೆ ತಿಳಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT