ಪ್ರಮುಖರಾದ ಎಂ.ವಿಜಯರಾಜ ಅಧಿಕಾರಿ ಮಾರಗುತ್ತು, ಸುರೇಶ್ ಆರಿಗ ಪೆರ್ಮಾಣುಗುತ್ತು, ಕುಂಡದಬೆಟ್ಟು ಜುಮ್ಮಾ ಮಸೀದಿಯ ಧರ್ಮಗುರು ಕೆ.ಎಂ. ಹನೀಫ್ ಸಖಾಫಿ, ಪಡಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶೆಟ್ಟಿ, ರಾಜಕೀರ್ತಿ ಜೈನ್ ಮೇಗಿನ ಕುಕ್ಕೇಡಿ, ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ಯೋಗೀಶ್ ಪೂಜಾರಿ ಬಿಕ್ರೊಟ್ಟು, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯೆ ವಿನುಶಾ ಪ್ರಕಾಶ್, ಲಕ್ಷ್ಮಣ ಪೂಜಾರಿ ಹೇಡ್ಮೆ, ಭಾಸ್ಕರ ಬಲ್ಯಾಯ, ಆಶಾ ಟ್ರಾವೆಲ್ಸ್ನ ರಾಜೇಶ್, ರಾಜೀವ್ ಶೆಟ್ಟಿ ಎಡ್ತೂರು, ವಿ. ಪ್ರಭಾಕರ ಹೆಗ್ಡೆ ಹಟ್ಟಾಜೆ, ಗಣೇಶ್ ನಾರಾಯಣ ಪಂಡಿತ್, ನವೀನ್ ಪೂಜಾರಿ ಪಚ್ಚೇರಿ, ಕೃಷ್ಣಪ್ಪ ಪೂಜಾರಿ, ಡಾ.ಪ್ರತೀತ್ ಅಜಿಲ, ನಿಶ್ಮಿತಾ ರಾಜೇಶ್, ನಾರಾಯಣ ಪೂಜಾರಿ ಆಲಡ್ಕ, ಗ್ರಾಮ ಪಂಚಾಯಿತಿ ಸದಸ್ಯರಾದ ಗುಣವತಿ ಡಿ, ತೇಜಾಕ್ಷಿ, ವಕೀಲ ಸತೀಶ್ ಪಿ.ಎನ್., ಲೋಕೇಶ್ ಪೂಜಾರಿ ಕೋರ್ಲೋಡಿ, ಕಂಬಳ ಸಮಿತಿಯ ಉಪಾಧ್ಯಕ್ಷರಾದ ಕರುಣಾಕರ ಸಾಲ್ಯಾನ್, ಸ್ಟೀವನ್ ಮೋನಿಸ್, ಗೋಪಾಲ ಪೂಜಾರಿ, ಕೋಶಾಧ್ಯಕ್ಷ ಅಶೋಕ್ ಪಾಣೂರು, ಕಾರ್ಯದರ್ಶಿ ಭರತ್ರಾಜ್ ಪಾಪುದಡ್ಕ ಇದ್ದರು.