ಗ್ರಾಮ ಪಂಚಾಯಿತಿ ಸದಸ್ಯರಾದ ಅರುಣ್ ಕೋಟ್ಯಾನ್, ವಿದ್ಯಾ ಜೋಗಿ, ಶ್ರೀ ಕ್ಷೇತ್ರ ಪೆರಾರದ ಬಲವಂಡಿ ಮುಕ್ಕಾಲ್ದಿ ಬಾಲಕೃಷ್ಣ ಶೆಟ್ಟಿ, ನಾರಾಯಣ ಪೆಜತ್ತಾಯ, ಪ್ರಭಾಕರ ಪೆಜತ್ತಾಯ, ಶೇಖರ್ ಸಪಲಿಗ, ಶರತ್ ಶೆಟ್ಟಿ, ಹರಿಪ್ರಸಾದ್, ಸಚಿನ್, ವಿನ್ಸ್ಸೆಂಟ್, ಚಂದ್ರ ಪೂಜಾರಿ, ಅಣ್ಣಿ, ಆನಂದ, ಹಿತೇಶ್ ಗಾಣಿಗ ಭಾಗವಹಿಸಿದ್ದರು. ಸುನಿಲ್ ಪೆರಾರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.