ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಜಯಂತ್ ಕೋಟ್ಯಾನ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಿ.ಎನ್. ಪುರುಷೋತ್ತಮ ರಾವ್, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಸುಂದರ ಹೆಗ್ಡೆ, ಸೋಮಯ್ಯ ಮೂಲ್ಯ ಹನೈನಡೆ, ಪ್ರಧಾನ ಕಾರ್ಯದರ್ಶಿ ವಿ. ಪ್ರಭಾಕರ ಹೆಗ್ಡೆ ಹಟ್ಟಾಜೆ, ತಾಂತ್ರಿಕ ಸಮಿತಿಯ ಸಂಚಾಲಕ ಯಜ್ಞನಾರಾಯಣ ಭಟ್ ಹಾಗೂ ವಿವಿಧ ಸಮಿತಿ, ಪದಾಧಿಕಾರಿಗಳು, ಸದಸ್ಯರು ಇದ್ದರು.