ಕ್ಷೇತ್ರದಲ್ಲಿ ಕಲಾಪೋಷಕರಾಗಿ ಸೇವೆ ಸಲ್ಲಿಸಿದ ಸ್ವರ್ಣಶಿಲ್ಪಿಗಳಾದ ಪಿ. ಶಿವರಾಮ ಆಚಾರ್ಯ ಕಂಕನಾಡಿ, ಮುನಿಯಾಲ್ ದಾಮೋದರ ಆಚಾರ್ಯ, ಪೈಯಾಲ್ ಭಾಸ್ಕರ ಆಚಾರ್ಯ, ಕಲಾ ಪೋಷಕಿ ಶಕುಂತಳಾ ಬಿ. ರಾವ್, ಚಲನಚಿತ್ರ ಕಲಾವಿದ ಯೋಗೀಶ್ ಬೋಳೂರು ಅವರನ್ನು ಗೌರವಿಸಲಾಗುವುದು. ಪ್ರಮುಖರಾದ ಎ. ಲೋಕೇಶ್ ಆಚಾರ್ಯ, ಪಿ.ಎನ್. ಆಚಾರ್ಯ, ಅಲೆವೂರು ಯೋಗೀಶ ಆಚಾರ್ಯ, ಕೆ. ಸತೀಶ ಆಚಾರ್ಯ ಕಾರ್ಕಳ, ದಿನೇಶ್ ಟಿ. ಶಕ್ತಿನಗರ, ಪ್ರೊ. ಜಿ. ಯಶವಂತ ಆಚಾರ್ಯ ಉಪಸ್ಥಿತರಿರುವರು ಎಂದು ಹೇಳಿದರು.