ಕೇವಲ ಕಾಟಾಚಾರಕ್ಕೆ ಕಟ್ಟಡ ನಿರ್ಮಾಣ ಮಾಡಿದಂತಾಗಿದೆ. ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಕಾಮಗಾರಿ ನಡೆಸಲಾಗಿದೆ. ಇದಕ್ಕೆ ಸಂಬಂಧಪಟ್ಟ ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಳ್ಳಬೇಕು
ರವಿಪ್ರಕಾಶ್, ಅಧ್ಯಕ್ಷ ಸ್ಥಾಯಿ ಸಮಿತಿ ವಿಟ್ಲ ಪಟ್ಟಣ ಪಂಚಾಯಿತಿ
ಇಲ್ಲಿ ಯಾವುದೇ ಸೌಸವಲತ್ತು ಇಲ್ಲ. ಜನರಿಗೆ ಮತ್ತು ಸಿಬ್ಬಂದಿಗೆ ಸಮಸ್ಯೆಯಾಗುತ್ತಿದೆ. ಮೂಲ ಸವಲತ್ತು ಒದಗಿಸುವಂತೆ ಸಿಬ್ಬಂದಿ, ಸಾರ್ವಜನಿಕರು ನಮ್ಮಲ್ಲಿ ಮನವಿ ಮಾಡಿದ್ದು, ಈ ಬಗ್ಗೆ ಗಮನಹರಿಸಲಾಗುವುದು.