ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಕುಮಾರ್, ಡಾ. ರಘು, ಕೆ.ಪಿ.ಸಿ.ಸಿ. ಮಾಜಿ ಕಾರ್ಯದರ್ಶಿ ನವೀನ್ ಭಂಡಾರಿ, ದ. ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್, ಡಿಸಿಸಿ ಕಾರ್ಯದರ್ಶಿ ಪ್ರವೀಣ್ ಚಂದ್ರ ಆಳ್ವ, ಮುರಳೀಧರ ರೈ ಮಠಂಥಬೆಟ್ಟು, ಉಮಾನಾಥ ಶೆಟ್ಟಿ, ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷ ವಿ. ಕೆ. ಎಂ. ಅಶ್ರಫ್ ಇದ್ದರು. ವಿಟ್ಲ - ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ ಕೆ. ಬಿ. ಸ್ವಾಗತಿಸಿದರು. ಕೆ. ಪಿ. ಸಿ. ಸಿ. ಕಾರ್ಯದರ್ಶಿ ಎಂ. ಎಸ್. ಮಹಮ್ಮದ್ ವಂದಿಸಿದರು. ವಕ್ತಾರ ರಮಾನಾಥ ವಿಟ್ಲ ನಿರೂಪಿಸಿದರು.