ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಎಚ್.ಆರ್.ನಾಯ್ಕ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪ್ರವೀಣ್, ನಬಾರ್ಡ್ ಡಿಡಿಎಂ ಸಂಗೀತಾ ಕರ್ತ, ಸಹಕಾರಿ ಸಂಘಗಳ ಉಪನಿಬಂಧಕ ಪ್ರವೀಣ್ ಬಿ. ನಾಯಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವಿಮಾ ವಿಭಾಗದ ಪ್ರಾದೇಶಿಕ ಮಾರಾಟ ವ್ಯವಸ್ಥಾಪಕ ಶಾಂತನು ದಾಸ್, ಕ್ಷೇತ್ರ ಮಾರಾಟ ವ್ಯವಸ್ಥಾಪಕ ಸತೀಶ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಪ್ರವೀಣ್ ಕೆ, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ರವೀಂದ್ರ, ಮಹಾ ಪ್ರಬಂಧಕ ಗೋಪಿನಾಥ್ ಭಟ್, ಸಹಕಾರ ಸಂಘಗಳ ಸಹಾಯಕ ನಿಬಂಧಕ ಸುಧೀರ್ ಕುಮಾರ್ ಉಪಸ್ಥಿತರಿದ್ದರು.