‘ಶಿವಮೊಗ್ಗದ ಸ್ಫೋಟದಿಂದ ಮೂರು ಜಿಲ್ಲೆಗಳ ವಿವಿಧೆಡೆ ಆಗಿರುವ ಹಾನಿ ಪರಿಶೀಲಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಮಳೆಗಾಲ ದಲ್ಲಿ ಖಾಸಗಿ ಆಸ್ತಿಗಳೂ ಸೇರಿದಂತೆ ಸೇತುವೆ, ಅಣೆಕಟ್ಟೆ, ರೈಲ್ವೆ ಹಳಿ ಮತ್ತಿ ತರೆಡೆ ಅಪಾಯ ಸಂಭವಿಸುವ ಸಾಧ್ಯತೆ ಇದೆ. ಐಎಎಸ್ ಅಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು.