ನಂತರ ನಡೆದ ಗೋಷ್ಠಿಗಳಲ್ಲಿ ಮೈಸೂರು ವಿಶ್ವವಿದ್ಯಾಲಯದ ಡಾ.ಕೆ. ತಿಮ್ಮಯ್ಯ, ಮದ್ರಾಸ್ ವಿಶ್ವವಿದ್ಯಾಲಯದ ಡಾ. ಎಂ ರಂಗಸ್ವಾಮಿ, ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಡಾ. ಎಚ್.ಎಂ. ನಾಗಾರ್ಜುನ, ಬೆಳಗಾವಿ ವಿಶ್ವವಿದ್ಯಾಲಯದ ಡಾ.ಪಿ. ನಾಗರಾಜು, ಮುನಿರಾಜ ರೆಂಜಾಳ ಮೂಡಬಿದಿರೆ, ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಡಾ.ಮಾಧವ ಎಂ.ಕೆ. ವಿವಿಧ ವಿಚಾರಗಳ ಮೇಲೆ ಪ್ರಬಂಧಗಳನ್ನು ಮಂಡಿಸಿದರು.