ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಕೆಪಿಸಿಸಿ ಮಾಧ್ಯಮ ವಕ್ತಾರ ಭರತ್ ಮುಂಡೋಡಿ, ಕೆಪಿಸಿಸಿ ಸಹಾಯ ಹಸ್ತ ಕಾರ್ಯಕ್ರಮದ ಚಿಕ್ಕಮಗಳೂರು ಉಸ್ತುವಾರಿ ಧನಂಜಯ ಅಡ್ಪಂಗಾಯ ಮಾತನಾಡಿದರು. ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಎಸ್.ಸಂಶುದ್ದೀನ್, ಎಂ.ವೆಂಕಪ್ಪ ಗೌಡ, ಜೆಡಿಎಸ್ ರಾಜ್ಯ ಕಾರ್ಯದರ್ಶಿ ಇಕ್ಬಾಲ್ ಎಲಿಮಲೆ, ಎಸ್ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಬ್ದುಲ್ ಕಲಾಂ, ಸಂಪಾಜೆ ಗ್ರಾಮ ಪಂಚಾಯತಿ ಅಧ್ಯಕ್ಷ ಜಿ.ಕೆ.ಹಮೀದ್ ಗೂನಡ್ಕ, ಎಪಿಎಂಸಿ ನಿರ್ದೇಶಕ ಆದಂ ಹಾಜಿ ಕಮ್ಮಾಡಿ, ಅನ್ಸಾರಿಯಾ ಅನಾಥಾಲಯದ ಅಧ್ಯಕ್ಷ ಅಬ್ದುಲ್ ಮಜೀದ್, ಉದ್ಯಮಿ ಇಬ್ರಾಹಿಂ ಖತ್ತರ್, ಎಸ್ಎಸ್ಎಫ್ ಸುಳ್ಯ ವಲಯ ಪ್ರಧಾನ ಕಾರ್ಯದರ್ಶಿ ಸ್ವಬಾಹ್ ಹಿಮಾಮಿ ಸಖಾಫಿ ವೇದಿಕೆಯಲ್ಲಿದ್ದರು.