ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಎಂ.ಸಿ.ಜೆ ವಿಭಾಗದ ಸಹಾಯಕ ಪ್ರಾಧ್ಯಾಪಕ ಚೈತನ್ಯ ಕೆ.ಎಂ., ರಥಬೀದಿ ಕಾಲೇಜಿನ ಮುಖ್ಯ ಶೈಕ್ಷಣಿಕ ಸಲಹೆಗಾರ ಡಾ.ಶಿವರಾಮ ಪಿ., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಜಯಕರ ಭಂಡಾರಿ, ಪತ್ರಿಕೋದ್ಯಮ ವಿಭಾಗ ಸಂಚಾಲಕಿ ಡಾ.ಜಯಶ್ರೀ ಬಿ., ಪತ್ರಿಕೋದ್ಯಮ ಉಪನ್ಯಾಸಕರಾದ ಚೇತನ ನಾಯಕ್ ಕೆ., ಅಭಿಷೇಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ.ಶೇಷಪ್ಪ ಸಂಪನ್ಮೂಲ ವ್ಯಕ್ತಿಗಳನ್ನು ಗೌರವಿಸಿದರು.