ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾ ಘಟಕದ ಉಪಾಧ್ಯಕ್ಷೆ ಶಾರದಾ ಆರ್.ರೈ, ಉಜಿರೆ ಸಂಧ್ಯಾ ಫ್ರೆಷ್ ಪ್ಯಾಕೇಜಿಂಗ್ ಯುನಿಟ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅರ್ಚನಾ ರಾಜೇಶ್ ಪೈ, ಉರುವಾಲು ಸತ್ಯಶ್ರೀ ಜ್ಞಾನ ವಿಕಾಸ ಕೇಂದ್ರದ ವಿಜಯ, ಮೊಗ್ರು ಆರಾಧನಾ ಜ್ಞಾನ ವಿಕಾಸ ಕೇಂದ್ರದ ಜಾನಕಿ ಮಾತನಾಡಿದರು.