ಏಡ್ಸ್ ಪೀಡಿತರಿಗೆ ಪೌಷ್ಟಿಕ ಅಹಾರವನ್ನು ಕುಟ್ರುಪಾಡಿ ಚರ್ಚ್ನ ಧರ್ಮಗುರು ಫಾ. ಜೋಸ್ ಅಯಾಂಗುಡಿ ವಿತರಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿದ್ದ ಶ್ರೀಕೃಷ್ಣ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಮುರಳಿಕೃಷ್ಣ ಇರ್ವತ್ರಾಯ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಎ, ಏಡ್ಸ್ ರೋಗದ ಗುಣ ಲಕ್ಷಣಗಳು, ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವಿವರಿಸಿದರು.