‘ಮಾರ್ಚ್ 20ರಿಂದ ನಿರಂತರವಾಗಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿತ್ತು.
ಅಧಿಕಾರಿಗಳು ಸ್ಪಂದಿಸದ ಕಾರಣ ಸೋಮವಾರದಿಂದ ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ ಅವರು ಸೋಮವಾರ ರಾತ್ರಿಯೂ ಮುಂದುವರಿಸಿದರು. ಮಂಗಳವಾರ ಮಧ್ಯಾಹ್ನ ಬೆಳ್ತಂಗಡಿ ತಹಶೀಲ್ದಾರ್ ಸುರೇಶ್ ಕುಮಾರ್ ಅವರು ಶೇಖರ್ ಲಾಯಿಲ ಅವರೊಂದಿಗೆ ಮಾತುಕತೆ ನಡೆಸಿದರಲ್ಲದೆ, ಲಿಖಿತ ರೂಪದಲ್ಲಿ ಹೋರಾಟಕ್ಕೆ ಸ್ಪಂದಿಸಿದರು.