ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್, ಪದಾಧಿಕಾರಿಗಳಾದ ಅಶೋಕ ಮಾಡ ಕುದ್ರಾಡಿಗುತ್ತು, ವಿಶ್ವನಾಥ ಶೆಟ್ಟಿ ತೀರ್ಥಹಳ್ಳಿ, ಕರುಣಾಕರ ಶೆಟ್ಟಿ ಪಡೆಯೂರು, ಬೆಟ್ಟಂಪಾಡಿ ಸುಂದರ ಶೆಟ್ಟಿ, ಕೆ.ಲಕ್ಷ್ಮೀನಾರಾಯಣ ರೈ ಹರೇಕಳ, ಉಮೇಶ್ ಆಚಾರ್ಯ ಗೇರುಕಟ್ಟೆ, ಸಿದ್ದಾರ್ಥ ಅಜ್ರಿ, ಶೋಭಾ ಕೇಶವ ಕಣ್ಣೂರು ಉಪಸ್ಥಿತರಿದ್ದರು.