‘ಮರೋಡಿಯಲ್ಲಿ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನವೂ ಯಶಸ್ವಿಯಾಗಿ ಸಂಪನ್ನಗೊಂಡಿತ್ತು. ಆದರೆ, ಇದನ್ನು ಸಹಿಸಿದ ಕೆಲ ಕಿಡಿಗೇಡಿಗಳ ಗುಂಪು ಬ್ಯಾನರ್ ತೆರವುಗೊಳಿಸುವ ಮುನ್ನವೇ ಅದನ್ನು ಹರಿದು ಅಪಮಾನ ಮಾಡಿದ್ದಾರೆ. ಈ ವಿಕೃತಿ ಮೆರೆದವರು ತಪ್ಪೊಪ್ಪಿಕೊಳ್ಳದಿದ್ದರೆ ದೈವಗಳ ಮೊರೆ ಹೋಗುತ್ತೇವೆ’ ಎಂದು ಕಾರ್ಯಕ್ರಮ ಆಯೋಜಕರು ತಿಳಿಸಿದ್ದಾರೆ.