ಶ್ಯಾಡ್ಸ್ ಇವೆಂಟ್ ಸಂಯೋಜನೆಯಲ್ಲಿ ನಡೆದ ‘ಪ್ರಮೀಳಾರ್ಜುನ’ ಪ್ರಸಂಗದಲ್ಲಿ ಹಿಮ್ಮೇಳದಲ್ಲಿ ಭಾಗವತರಾಗಿ ತೋನ್ಸೆ ಪುಷ್ಕಳ ಕುಮಾರ್, ಚೆಂಡೆ - ಮದ್ದಲೆಗಳಲ್ಲಿ ಶರತ್ ಕುಮಾರ್ ಕದ್ರಿ, ಸುದಾಸ್ ಕಾವೂರು ಮತ್ತು ಚಕ್ರತಾಳದಲ್ಲಿ ಹರಿಶ್ಚಂದ್ರ ನಾಯಗ, ಪಾತ್ರಧಾರಿಗಳಾಗಿ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ (ಅರ್ಜುನ), ರವಿ ಅಲೆವೂರಾಯ ವರ್ಕಾಡಿ (ಪ್ರಮೀಳೆ), ಡಾ.ದಿನಕರ ಎಸ್.ಪಚ್ಚನಾಡಿ (ಅನುಸಾಲ್ವ) ಸಹಕರಿಸಿದರು.